ಕೆಂಗುಲಾಬಿ ಚಿತ್ರವನ್ನು ನಿರ್ದೇಶನ ಮಾಡಿದ್ದ ಶ್ರೀಧರ್ ಜಾವೂರ ಅವರು ನಿರ್ದೇಶನ ಮಾಡಿರುವ ಜೈ ಕೇಸರಿ ನಂದನ ಚಿತ್ರವು ಈ ವಾರ ತೆರೆಗೆ ಬರುತ್ತಿದೆ. ಹನುಮಂತ ಹಾಲಗೇರಿ ರವರ ಊರು ಸುತ್ತು ಹನುಮಪ್ಪ ಹೊರಗೆ ಎಂಬ ಜನಪ್ರಿಯ ನಾಟಕ ವನ್ನಾಧರಿಸಿ ಈ ಚಿತ್ರದಲ್ಲಿ ಕಲ್ಲೇಶ್ ವರ್ಧನ್,ಅಮೃತ ಆರ್. ಹಾಗೂ ಅಮೃತ ಕಾಳ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಶಶಿಧರ್ ದಾನಿ ಹಾಗೂ ಪ್ರವೀಣ್ ಕತ್ರಿ, ನಾರಾಯಾಣ್ ಷಾ, ಪವಾರ್, ಲಕ್ಷ್ಮಣ್ ಸಿಂಗ್ರಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಸಂಬಂಧಿತ · Related
Buzz
Toxic Worldwide Release: Yash’s Character Posters, One by One
Buzz
ZEE5 Kannada Upcoming Originals: 8 New Titles Coming Soon
Buzz
Toxic Pre-Release Event: Rukmini Vasanth Speech Highlights
Buzz
‘ನೀ ನಂಗೆ ಅಲ್ಲವಾ’ ಮೊದಲ ಹಾಡು ‘ನೋ ನೋ…’ ಬಿಡುಗಡೆ
Buzz
ಭಾವಾಂತರ: ಕಾರ್ತಿಕ್ ಶರ್ಮರ ಕನಸು, ವಿಭಿನ್ನ ಪೋಸ್ಟರ್ಗೆ ಭಾರೀ ಚರ್ಚೆ
Buzz
ನಾಗಭೂಷಣ್ ಹೊಸ ಚಿತ್ರ: 90ರ ದಶಕದ ಕೌಟುಂಬಿಕ ಕಥೆ
Buzz
ಅಮೇರಿಕಾ ಅಮೇರಿಕಾ 2: ಹೊಸ ಕಥೆ, ಹಳೆಯ ಪ್ರೀತಿ!
Buzz
ಹುಬ್ಬಳ್ಳಿ ಹಂಟರ್ಸ್: ‘ಬೆಲ್ ಬಾಟಮ್’ ನಿರ್ಮಾಪಕರ ಹೊಸ ಸಿನಿಮಾ ಡಬ್ಬಿಂಗ್ ಪೂರ್ಣ
Buzz
Cocktail 2: Netflix Date for Romantic Comedy
📢 Never miss a Sandalwood updateNew movies, trailers & OTT updates — first.