
ಜೋಗಿ ಖ್ಯಾತಿಯ ಬಿಟ್ಟ ಆದಿ ಲೋಕೇಶ್ ನಾಯಕನಾಗಿ ನಟಿಸಿದ್ದ
ಪೂಜಾರಿ ಚಿತ್ರದ ಮೂಲಕ ನಿರ್ದೇಶಕರಾಗಿ ಭರವಸೆ ಮೂಡಿಸಿದ್ದ
ಶರಣ್ ಕಬ್ಬೂರ್ ಅವರು ಖಾಲಿದೋಸೆ ಕಲ್ಪನ ಎಂಬ ಹೊಸ
ಚಿತ್ರವೊಂದನ್ನು ನಿರ್ದೇಶನ ಮಾಡಲಿದ್ದಾರೆ. ಬಹಳ ದಿನಗಳ ನಂತರ
ನಿರ್ದೇಶನಕ್ಕೆ ಮತ್ತೆ ಬಂದಿದ್ದಾರೆ. ಈ ಚಿತ್ರದ ಮೂಲಕ ಸಂಜಯ್ ಗೌಡ
ಎಂಬ ಯುವ ಪ್ರತಿಭೆಯ ನಟ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ
ಮಾಡುತ್ತಿದ್ದಾರೆ. ಶುಭಾ ಪೂಂಜಾ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ
ಕಬ್ಬೂರ್ ಪ್ರೋಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ವಾಗಲಿರುವ
ಈ ಚಿತ್ರಕ್ಕೆ ಅಭಿಮಾನ್ ರಾಯ್ ಅವರು ಸಂಗೀತ ಸಂಯೋಜನೆ
ಮಾಡಲಿದ್ದಾರೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು,
ಈ ಚಿತ್ರದ ಚಿತ್ರೀಕರಣ ಇದೇ ತಿಂಗಳ 23ರಿಂದ ಶುರುವಾಗಲಿದೆ.
ಸಂಬಂಧಿತ · Related
Buzz
Jana Nayagan: Thalapathy Vijay’s Final Film Hits Theaters July 23
Buzz
Darshan’s The Devil: Kannada Thriller Hits ZEE5 July 17, 2026
Buzz
Pallichattambi Malayalam Drama on SonyLIV July 24
Buzz
Maa Inti Bangaram: Telugu Blockbuster on JioHotstar July 17
Buzz
Shivarajkumar’s ‘Bail’ First Look Revealed; Releasing Oct 2
Buzz
Paraak Teaser Out: Sriimurali’s Next Drops!
Buzz
Bhoorame Teaser: Emotional Kannada Music Video Drops
Buzz
Shivanna’s Upcoming Films: Bail, M16 JJ Roy, DAD, Survivor & More
Buzz
Shiva Rajkumar’s ‘A For Anand’ Glimpse Released
Buzz
ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ