ಮೈಸೂರಿನಲ್ಲಿ ಚಿತ್ರನಗರಿ ಅಭಿವೃದ್ಧಿ ಕೆಲಸವನ್ನ ಸರ್ಕಾರ ಪ್ರಾರಂಭಿಸಲಿ:- ಸಂಸದ ಪ್ರತಾಪ್ ಸಿಂಹರಿಗೆ ಮನವಿ ಕೊಟ್ಟ ಚಿತ್ರನಟ ವಸಿಷ್ಠ ಸಿಂಹ

Published on

480 Views
Advertisement

ಮೈಸೂರಿಗೆ ಆಗಮಿಸಿದ ಕಂಚಿನ ಕಂಠ ಎಂದೇ ಪ್ರಖ್ಯಾತಿ ಪಡೆದಿರುವ ಗಾಯಕ ಚಿತ್ರನಟ ವಸಿಷ್ಠ ಸಿಂಹ ರವರು ಮತ್ತು ಮೈಸೂರು ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ರವರನ್ನ ಭೇಟಿ ಮಾಡಿ ಸರ್ಕಾರ ಮೈಸೂರಿನಲ್ಲಿ ಚಿತ್ರನಗರಿ ಅಭಿವೃದ್ಧಿ ಕೆಲಸವನ್ನ ಪ್ರಾರಂಭಿಸಲಿ ಎಂದು ಮನವಿ ಮಾಡಿದರು,

Advertisement

ಇದೇ ಸಂಧರ್ಭದಲ್ಲಿ ಚಿತ್ರನಟ ವಸಿಷ್ಠ ಸಿಂಹ ರವರು ಮಾತನಾಡಿ ಮೈಸೂರಿನ ಭವಿಷ್ಯದ ಬೆಳವಣಿಗೆ ದೃಷ್ಟಿಯಲ್ಲಿ ದಶಪಥ ಹೆದ್ದಾರಿ ರಸ್ತೆ ಸಂಸದ ಪ್ರತಾಪ್ ಸಿಂಹ ರವರ ಕಾಳಜಿಯಿಂದ ಅಭಿವೃದ್ಧಿ ಕೆಲಸಗಳು ಆಧುನಿಕತೆಯಿಂದ ನಡೆಯುತ್ತಿರುವುದು ಸಂತಸದ ವಿಚಾರ, ಇದರಿಂದ ಮೈಸೂರಿನಲ್ಲಿ ನೂರಾರು ಕಾರ್ಖಾನೆ ಕೈಗಾರಿಕೋದ್ಯಮ ಸ್ಥಾಪನೆಯಾಗಿ ಲಕ್ಷಾಂತರ ಮಂದಿಗೆ ಕೆಲಸ ಸಿಗುವಂತಾಗುತ್ತದೆ, ಮೈಸೂರಿನಿಂದ ವಿವಿದೆಡೆ ಸಂಪರ್ಕಿಸುವ ರೈಲುಗಳ ಸಂಚಾರ ಮಾಡಿರುವುದು ಸಾಕಷ್ಟು ಮಂದಿಗೆ ಉಪಯೋಗವಾಗಿದೆ, ನಾವು ಹತ್ತಾರು ವರ್ಷದ ಹಿಂದೆ ಕೇವಲ ಮೈಸೂರು ವಿಮಾನ ನಿಲ್ದಾಣವನ್ನ ಮಾತ್ರ ಕಂಡಿದ್ದೇವು ಅಂದರೆ ಇಂದು ಪ್ರತಾಪ್ ಸಿಂಹರವರು ಸಾಮಾನ್ಯವ್ಯಕ್ತಿಯೂ ಸಹ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಸಲು ಹತ್ತಾರು ವಿಮಾನಗಳನ್ನ ಮೈಸೂರು ಸಂಪರ್ಕಕ್ಕೆ ತಂದರು, ವಿಮಾನ ನಿಲ್ದಾಣ ವಿಸ್ತರಿಸಿ ಅಭಿವೃದ್ಧಿ ಮಾಡಿದ್ದಾರೆ, ಅದರಂತೆಯೆ ಮೈಸೂರು ದಸರಾ ಆಗಮಿಸುತ್ತಿದೆ ನಮ್ಮ ಮೈಸೂರು ಕಲಾವಿದರ ತವರೂರು ಕಲಾವಿದರ ದಸರಾಗೆ ಸರ್ಕಾರ ಗಮನವಹಿಸಬೇಕಿದೆ ಮತ್ತು ಚಿತ್ರನಗರಿಯನ್ನ ಮೈಸೂರಿನ ಇಮ್ಮಾವು ಬಳಿ ಸ್ಥಾಪಿಸಲಾಗುತ್ತದೆ ಎಂದು ಸರ್ಕಾರ ಮೂರ್ನಾಲ್ಕು ವರ್ಷದ ಹಿಂದೆಯೇ ಘೋಷಿಸಿದೆ ಹಾಗಾಗಿ ಅಭಿವೃದ್ದಿ ಕೆಲಸಗಳು ಪ್ರಾರಂಭಿಸಲು ಮುಂದಾಗಲಿ ಇದರಿಂದ ನಟನೆ ನಿರ್ದೇಶನ ಮತ್ತು ತಾಂತ್ರಿಕ ವಿಭಾಗ ಸೇರಿದಂತೆ ಕಲಾವಿದರ ಬದುಕಿಗೆ ಕಲಾಶಿಕ್ಷಣ ದುಡಿಮೆಗೆ ಅವಕಾಶ ಸಿಗುತ್ತದೆ ಎಂದು ಮನವಿ ನೀಡಿದರು,

Advertisement

ಇದೇ ಸಂಧರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಚಿತ್ರನಟ ವಸಿಷ್ಠ ಸಿಂಹ, ನಿರ್ದೇಶಕ ಕಾರ್ತಿಕ್, ಅಜಯ್ ಶಾಸ್ತ್ರಿ, ವಿಕ್ರಮ್ ಅಯ್ಯಂಗಾರ್, ಲಿಂಗರಾಜು, ದರ್ಶನ್, ಮುರಳಿಧರ್, ಕೌಶಲ್, ಪ್ರದೀಪ್ ಇನ್ನಿತರರು ಇದ್ದರು

Advertisement

More Buzz

Buzz 12 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com