ರಾಜಶೇಖರ್ ನಿರ್ಮಿಸಿರುವ `ಅಮೃತ ಘಳಿಗೆ` ಚಿತ್ರ ಈ ವಾರ ಬಿಡುಗಡೆ

Published on

367 Views
Advertisement

ಶ್ರೀಬನಶಂಕರಿ ಫಿಲಮ್ಸ್ ಲಾಂಛನದಲ್ಲಿ ರಾಜಶೇಖರ್ ಅವರು ನಿರ್ಮಿಸಿರುವ `ಅಮೃತ ಘಳಿಗೆ` ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.
ಅಶೋಕ್ ಕಡಬ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಕಾರ್ತಿಕ್ ವೆಂಕಟೇಶ್ ಸಂಗೀತ ನೀಡಿದ್ದಾರೆ. ಅರುಣ್ ಕುಮಾರ್ ಛಾಯಾಗ್ರಹಣ, ರಾಜೇಶ್ ಬ್ರಹ್ಮಾವರ್, ಜಗ್ಗು ನೃತ್ಯ ನಿರ್ದೇಶನ ಹಾಗೂ ಅರುಣ್ ಕುಮಾರ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ದತ್ತಣ್ಣ, ನೀತು, ಸಮಿತವಿನ್ಯ, ಶೃಂಗೇರಿ ರಾಮಣ್ಣ, ಪದ್ಮಾ ವಾಸಂತಿ, ರಾಜಶೇಖರ್ ಮುಂತಾದವರಿದ್ದಾರೆ.

Advertisement

More Buzz

Buzz 10 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com