ರಾಜ್ಯದ ಸಿಎಂ ಯಡಿಯೂರಪ್ಪ ನವರಿಗೆ ಮನವಿ‌ ಮಾಡಿದ ನಟ ಅನಿರುಧ್

Published on

605 Views
Advertisement


ಜೊತೆ ಜೊತೆಯಲಿ ಸೀರಿಯಲ್ ಮೂಲಕ ಸಾಕಷ್ಟುಅಭಿಮಾನಿಗಳನ್ನು ಪಡೆದಿರುವ ನಟ ಅನಿರುಧ್ ರವರು ನಟನೆಯ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದ ಮೂಲಕ ಸ್ಥಳೀಯ ಸಮಸ್ಯೆಗಳು ಸರಕಾರದ ಗಮನಕ್ಕೆ, ಬಿಬಿಎಂಪಿ ಗಮನಕ್ಕೆ ಬರುವಂತೆ ಮಾಡಿ, ಕೆಲವೊಂದು ಸ್ಥಳೀಯ ಸಮಸ್ಯೆಗೆ ಬಿಬಿಎಂಪಿ ಅವರು ಸ್ಪಂದಿಸಿ ಕೆಲವು ಕೆಲಸಗಳನ್ನು ಮಾಡಿರುವ ವಿಷಯ ನಮ್ಮಗೆಲ್ಲಾ ತಿಳಿದಿದೆ.


ಇದೀಗ ನಟ ಅನಿರುಧ್ ರವರು ನಮ್ಮ ಸಿಎಂ ಯಡಿಯೂರಪ್ಪ ನವರಿಗೆ ಒಂದು ಮನವಿ ಕಳುಹಿಸಿದ್ದಾರೆ. ‘ನಮ್ಮ ರಾಜ್ಯದಲ್ಲಿರುವ ತೆರೆದ ಕಾಳುವೆಗಳನ್ನು ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನು ಬಳಸಬಹುದು ಮತ್ತು ಎರಡು ಬದಿಯಲ್ಲಿ ಗೋಡೆಗಳನ್ನು ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು’ ಎಂಬ ಸಲಹೆ ರಾಜ್ಯದ ಮುಖ್ಯಮಂತ್ರಿಗೆ ನೀಡಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ಈಗಾಗಲೇ ‌ಈ ಕೆಲಸ ಆರಂಭಿಸಿದ್ದು, ನಮ್ಮಲ್ಲೂ ಅದೇ ಮಾದರಿ ಬರಲಿ ಎಂಬ ಅನಿರುಧ್ ಮನವಿಗೆ ಸಿಎಂ ಯಾವ ರೀತಿ‌ ಸ್ಪಂದಿಸಲಿದ್ದಾರೆ ಕಾದು ನೋಡಬೇಕು.

Advertisement

More Buzz

Buzz 7 days ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 week ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 week ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 week ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 week ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 week ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 week ago

Massa Massa Lyrical Video Drops: Ram Charan & Janhvi Ignite Screens for Peddi

Short Films 1 week ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 1 week ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 1 week ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 1 week ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 1 week ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com