ಸುಮಲತಾ ಪರ ಪ್ರಚಾರಕ್ಕೆ‌ ಬಂದಿದ್ದ ನಟರಿಗೆ ಬಿಗ್ ಶಾಕ್

Published on

674 Views

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಟಿ ಸುಮಲತಾ ಅಂಬರೀಶ್ ‌ಅವರ ಸ್ಪರ್ಧೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಬಂದಿರುವ ಯಶ್ ಮತ್ತು ದರ್ಶನ್ ವಿರುದ್ಧ ಕೆಲವು ಸಂಘಟನೆಗಳು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಯಾರೆಲ್ಲಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ ಅವರ ಸಿನಿಮಾಗಳನ್ನು ಲೋಕಸಭೆ ಚುನಾವಣೆ ಮುಗಿಯುವವರೆಗೂ ಇವರ ಸಿನಿಮಾಗಳನ್ನು ನಿಷೇಧಿಸಬೇಕೆಂದು ಕನ್ನಡ ಪರ ಸಂಘಟನೆಗಳು ದೂರು ನೀಡಿದ್ದಾರೆ. ಯಾವುದೇ ಸ್ಟಾರ್ ನಟರು, ಪ್ರಚಾರಕ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅವರೆಲ್ಲಾ ಚುನಾವಣಾ ನೀತಿ‌ ಸಂಹಿತೆ ಅಡಿಯಲ್ಲಿ ಬರುತ್ತಾರೆ . ಹಾಗಾಗಿ ಅವರ ವಿರುದ್ಧ ದೂರು ನೀಡಲಾಗಿದೆ. ಅವರ ಸಿನಿಮಾಗಳನ್ನು ನಿಷೇಧಿಸಬೇಕೆಂದು‌ ದೂರಿನಲ್ಲಿ ಹೇಳಿದ್ದಾರೆ.

Copyright ©2024 . All Rights Reserved. privacy | terms Whatsapp: 9538193653 Email: hello@flixoye.com