ಮೋಕ್ಷ್ ಅಗರಬತ್ತಿ ಕಂಪೆನಿಯ ಸ್ವರ್ಣ ಚಂಪಾ ಅಗರಬತ್ತಿಯ ಮೇಲೆ ನಟ ಗಣೇಶ್ ಚಿತ್ರವನ್ನು ಮುದ್ರಿಸಿ, ಪ್ರಚಾರಕ್ಕೆ ಬಳಸಲಾಗಿತ್ತು. ಗೋಲ್ಡನ್ ಸ್ಟಾರ್ ಗಣೇಶ್ ‘ ನನ್ನ ಅನುಮತಿ ಇಲ್ಲದೆ , ನನ್ನ ಫೋಟೋ ವನ್ನು ಬಳಸಿಕೊಂಡಿದ್ದಾರೆಂದು ಸಂಸ್ಥೆಯ ವಿರುದ್ಧ 2008ರಲ್ಲಿ ಕೇಸು ದಾಖಲಿಸಿ, 75 ಲಕ್ಷ ರೂ. ಪರಿಹಾರ ನೀಡುವಂತೆ ಕೋರಿದ್ದರು. 2006 ರಲ್ಲಿ ‘ ಚೆಲುವಿನ ಚಿತ್ತಾರ’ ಚಿತ್ರದ ಜತೆ ಅಗರ್ ಬತ್ತಿ ಸಂಸ್ಥೆ ಒಪ್ಪಂದ ಮಾಡಿಕೊಂಡಿತ್ತು. ಎಸ್. ನಾರಾಯಣ್ ರವರು ಅನುಮತಿ ನೀಡಿದ್ದರು ಎಂದು ಸಂಸ್ಥೆ ಹೇಳಿಕೊಂಡಿದೆ. ಆದರೆ ಅವರು ಒಪ್ಪಂದದ ಪ್ರಕಾರ ‘ಚೆಲುವಿನ ಚಿತ್ತಾರ’ ಚಿತ್ರದ ಸ್ಟಿಲ್ಸ್ ಗಳನ್ನು ಬಳಸಿಕೊಂಡಿಲ್ಲ. ಎಂದು ಗಣೇಶ್ ದೂರಿನಲ್ಲಿ ಹೇಳಿದ್ದಾರೆ. ಸ್ವರ್ಣ ಚಂಪಾ ಅಗರ್ ಬತ್ತಿ ಸಂಸ್ಥೆಯಿಂದ ಗಣೇಶ್ ಅವರ ಚಿತ್ರ ದುರ್ಬಳಕೆಯ ಆಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಗಣೇಶ್ ಅವರಿಗೆ 75 ಲಕ್ಷ ರೂ. ಪರಿಹಾರ ನೀಡುವಂತೆ ಇಂದು ಸಿಟಿ ಸಿವಿಲ್ ಕೋರ್ಟ್ ಆದೇಶ ಸೂಚಿಸಿದೆ.
ಸಂಬಂಧಿತ · Related
Buzz
Paraak Teaser Out: Sriimurali’s Next Drops!
Buzz
Bhoorame Teaser: Emotional Kannada Music Video Drops
Buzz
Shivanna’s Upcoming Films: Bail, M16 JJ Roy, DAD, Survivor & More
Buzz
Shiva Rajkumar’s ‘A For Anand’ Glimpse Released
Buzz
ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ
Buzz
Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!
Buzz
ಕಲಾ ಹಿರನ್: ಸಲ್ಮಾನ್ ಖಾನ್ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!
Buzz
ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!
Buzz
ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!
Buzz
Drishyam 3 Kannada Trailer Drops: Mohanlal & Jeethu Joseph Return!