ಕಾಳಿದಾಸ ಕನ್ನಡ ಮೇಷ್ರ್ಟು ಆಗಿ ನವರಸನಾಯಕ ಜಗ್ಗೇಶ್

Published on

341 Views

ಮದುವೆಯ ಮಮತೆಯ ಕರೆಯೊಲೆ ಚಿತ್ರದ ನಂತರ
ಕವಿರಾಜ್ ಅವರು ನಿರ್ದೇಶನ ಮಾಡಲಿರುವ “ಕಾಳಿದಾಸ ಕನ್ನಡ ಮೇಷ್ಟ್ರು” ಚಿತ್ರದಲ್ಲಿ ನವರಸನಾಯಕ ಜಗ್ಗೇಶ್ “ಕಾಳಿದಾಸ ಕನ್ನಡ ಮೇಷ್ಟ್ರು” ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೂಹೂರ್ಥ ಎರಡು ದಿನಗಳ ಹಿಂದೆ ನಡೆದಿದ್ದು ಚಿತ್ರೀಕರಣ ಪ್ರಾರಂಭವಾಗಿದೆ.‌

ಉದಯ್ ಫಿಲಂಸ್ ಬ್ಯಾನರ್ ನಡಿಯಲ್ಲಿ ಉದಯ್ ಕುಮಾರ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ಕವಿರಾಜ್ ಅವರು. ಗುರುಕಿರಣ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿರಲಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com