ಮನೋರಂಜನ್ ನಾಯಕನಾಗಿ ನಟಿಸಲಿರುವ “ಪ್ರಾರಂಭ” ಚಿತ್ರದ ಮಹೂರ್ತ ಇಂದು ನಡೆದಿದೆ. ಮನು ಕಲ್ಯಾಡಿ ಅವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಲಿರುವ ಈ ಚಿತ್ರವನ್ನು ಜೇನುಶ್ರೀ ತನುಷಾ ಪ್ರೋಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಜಗದೀಶ್ ಕಲ್ಯಾಡಿ ಅವರು ನಿರ್ಮಾಣ ಮಾಡಲಿದ್ದಾರೆ. ಚಿತ್ರಕ್ಕೆ ಸುರೇಶ್ ಬಾಬು ಅವರ ಛಾಯಾಗ್ರಹಣ, ಪ್ರಜ್ವಲ್ ಪೈ ಅವರ ಸಂಗೀತ ಸಂಯೋಜನೆ, ವಿಜಯ್.ಎಂ.ಕುಮಾರ್ ಅವರ ಸಂಕಲನ ರವಿ ಸಂತಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ.ಚಿತ್ರದ ಮಹೂರ್ತ ನಾಗರಭಾವಿಯ ಪ್ರಸಿದ್ದ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿದೆ.
ಸಂಬಂಧಿತ · Related
Buzz
Paraak Teaser Out: Sriimurali’s Next Drops!
Buzz
Bhoorame Teaser: Emotional Kannada Music Video Drops
Buzz
Shivanna’s Upcoming Films: Bail, M16 JJ Roy, DAD, Survivor & More
Buzz
Shiva Rajkumar’s ‘A For Anand’ Glimpse Released
Buzz
ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ
Buzz
Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!
Buzz
ಕಲಾ ಹಿರನ್: ಸಲ್ಮಾನ್ ಖಾನ್ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!
Buzz
ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!
Buzz
ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!
Buzz
Drishyam 3 Kannada Trailer Drops: Mohanlal & Jeethu Joseph Return!