ಹೃದಯ ಸಮಸ್ಯೆಯಲ್ಲಿ ಬಳಲುತ್ತಿರುವ ನಯನಾಗಾಗಿ ಹೂ ಮಾರಿದ ಹೂವೆ ಹೂವೆ “ಪ್ರಿಯಾಂಕಾ ಉಪೇಂದ್ರ”

Published on

321 Views
Advertisement

ಕಳೆದ ವಾರದ “ಸದಾ ನಿಮ್ಮೊಂದಿಗೆ” ಸಂಚಿಕೆಯಲ್ಲಿ “ಧನಂಜಯ್” ಅವರು ರವಿ ಎಂಬ ಮೀನುಗಾರರ ಕುಟುಂಬದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮೂಸಂಬಿ ಜ್ಯೂಸ್ ಮಾರಿ 1ಲಕ್ಷದ 30ಸಾವಿರ ರೂಗಳನ್ನು ನೀಡಿ ನೆರವಾಗಿದ್ದಾರೆ.

ಅದೇ ರೀತಿ ಈ ಭಾನುವಾರ ಬೆಂಗಾಲಿ ಬೆಡಗಿ ಪ್ರಿಯಾಂಕ ಉಪೇಂದ್ರ ಅವರು ಪುಷ್ಪಲತಾ ಗೋಸ್ಕರ ಗಾಂಧಿ ಬಜಾರಲ್ಲಿ ಹೂ ವ್ಯಾಪಾರ ಮಾಡಿದ್ದಾರೆ. ಇವರಿಗೆ 4 ಜನ ಹೆಣ್ಣುಮಕ್ಕಳಿದ್ದು ತುಂಬಾ ಬಡತದಲ್ಲಿ ಜೀವನವನ್ನು ಸಾಗಿಸುತ್ತಿದ್ದಾರೆ. ಇವರ ಕೊನೆಯ ಮಗಳಿಗೆ ಹೃದಯದಲ್ಲಿ ಸಮಸ್ಯೆ ಎದುರಾಗಿದೆ. ಈ ಬಡತನದ ಮಧ್ಯೆ ಇದಕ್ಕು ಅವರು ಕಷ್ಟಪಡುವಂತಾಗಿದೆ. ಇವರ ಕಷ್ಟಕ್ಕೆ ಕೈ ಜೋಡಿಸಿದ್ದು ಪ್ರಿಯಾಂಕ ಉಪೇಂದ್ರ. ಇವರು ಹೂ ಮಾರಾಟ ಮಾಡಿ ಎಷ್ಟು ಸಂಪಾದನೆ ಮಾಡಿದ್ರು, ಆ ಹಣದಿಂದ ಪುಷ್ಪಲತಾ ಅವರ ಮಗಳ ಚಿಕಿತ್ಸೆಗೆ ಎಷ್ಟು ಉಪಯೋಗವಾಗುತ್ತೆ? ಎಂಬುದನ್ನು ಕಾದುನೋಡಬೇಕಾಗಿದೆ.

Advertisement

“ಸದಾ ನಿಮ್ಮೋಂದಿಗೆ” ಇದೇ ಭಾನುವಾರ (19.08.18) ನಿಮ್ಮ ಉದಯ ವಾಹಿನಿಯಲ್ಲಿ ರಾತ್ರಿ 9ಕ್ಕೆ ಪ್ರಸಾರವಾಗುತ್ತದೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com