ಸುಮಲತಾ ಗೆಲುವಿಗಾಗಿ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ರಾಕ್​ಲೈನ್​​​ ವೆಂಕಟೇಶ್ ಪ್ರಾರ್ಥನೆ

Published on

602 Views
Advertisement

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿಗಾಗಿ ಚಿತ್ರ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಸುಮಲತಾ ಗೆಲುವಿನ ಬಗ್ಗೆ ಸಾಕಷ್ಟು ನಿರೀಕ್ಷೆ ಇದ್ದು, ಮಂಡ್ಯ ಕ್ಷೇತ್ರದ ಜನರು ಸೇರಿದಂತೆ ಇತರೆ ಜನರು ಕೂಡ ಸುಮಲತಾ ಜಯ ಸಾಧಿಸಲಿ ಎಂದು ಹೇಳುತ್ತಿದ್ದಾರೆ. ಇವರ ಆಶೀರ್ವಾದವೇ ಸುಮಲತಾ ಗೆಲುವಿಗೆ ವರವಾಗಲಿದೆ. ತಾಯಿ ಅನ್ನಪೂಣೇಶ್ವರಿ ದೇವಿಯಲ್ಲಿ ಸುಮಲತಾ ಗೆಲುವಿಗೆ ಪ್ರಾರ್ಥನೆ ಮಾಡಿದ್ದೇನೆ. ಒಂದು ವೇಳೆ ದೇಶದಲ್ಲಿ ಅತಂತ್ರ ಪರಿಸ್ಥಿತಿ ಎದುರಾದರೆ ಜನರ ತೀರ್ಮಾನದಂತೆ ಸುಮಲತಾ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ವೆಂಕಟೇಶ್ ಹೇಳಿದ್ದಾರೆ.

ಇನ್ನು ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಎದುರಾದ ಟೈಟಲ್​ಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಜೋಡೆತ್ತು, ನಿಖಿಲ್ ಎಲ್ಲಿದ್ದೀಯಾಪ್ಪ ಎನ್ನುವ ಟೈಟಲ್​ಗಳಿಂದ ಸಿನಿಮಾ ಹೋಗುವುದಿಲ್ಲ. ಟೈಟಲ್​ನಿಂದ ಸಿನಿಮಾ ಓಡುತ್ತೆ ಎನ್ನುವುದು ತಪ್ಪು ಕಲ್ಪನೆ. ಸಿನಿಮಾಕ್ಕೆ ಕಥೆ, ನಾಯಕ ಮುಖ್ಯ ಎಂದು ನಟ-ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಹೊರನಾಡು ಅನ್ನಪೂಣೇಶ್ವರಿ ದೇವಾಲಯದಲ್ಲಿ ಹೇಳಿದರು.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com