ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ
ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ಇದು ಚಿತ್ರತಂಡ ಕನ್ನಡಿಗರಿಗೆ ಹಾಗೂ ದರ್ಶನ್ ಅಭಿಮಾನಿಗಳಿಗೆ ಕೊಡುತ್ತಿರುವ ಸಂಕ್ರಾಂತಿಯ ಉಡುಗೊರೆ.
ಈ ಗೀತೆಯ ವಿಶೇಷವೆನೆಂದರೆ ಸಂಕ್ರಾಂತಿ ಹಬ್ಬದ ದಿನ ನಾವು ಪೂಜೆ ಮಾಡುವ ಹಸು(ಶಿವನಂದಿ) ಕುರಿತು ಇದ್ದು ಸಂಕ್ರಾಂತಿಯ ಸಂಭ್ರಮವನ್ನು ಮತ್ತಷ್ಟು ರಂಗೇರಿಸಲಿದೆ ಈ ಹಾಡು. ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡಿಗೆ ವಿ.ಹರಿಕೃಷ್ಣ ಅವರು ಸಂಗೀತ ಸಂಯೋಜನೆ ಮಾಡಿದ್ದು, ಚಿಂತನ್ ವಿಕಾಶ್,ಶಶಾಂಕ್ ಶೇಷಗಿರಿ ,ಸಂತೋಷ್ ವೆಂಕಿ, ಹಾಗೂ ಕಾಲಭೈರವ ಅವರು ಹಾಡಿದ್ದಾರೆ.
ಮೀಡಿಯಾ ಹೌಸ್ ಬ್ಯಾನರ್ ಅಡಿಯಲ್ಲಿ ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರು ನಿರ್ಮಾಣ ಮಾಡಿದ್ದಾರೆ. ಈ ವಿಶೇಷವಾದ ಗೀತೆಯನ್ನು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನೋಡಿ ಆನಂದಿಸಿ.
ಸಂಬಂಧಿತ · Related
Buzz
Paraak Teaser Out: Sriimurali’s Next Drops!
Buzz
Bhoorame Teaser: Emotional Kannada Music Video Drops
Buzz
Shivanna’s Upcoming Films: Bail, M16 JJ Roy, DAD, Survivor & More
Buzz
Shiva Rajkumar’s ‘A For Anand’ Glimpse Released
Buzz
ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ
Buzz
Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!
Buzz
ಕಲಾ ಹಿರನ್: ಸಲ್ಮಾನ್ ಖಾನ್ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!
Buzz
ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!
Buzz
ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!
Buzz
Drishyam 3 Kannada Trailer Drops: Mohanlal & Jeethu Joseph Return!