ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ
ಮೊದಲ ಹಾಡು ಇಂದು ಬಿಡುಗಡೆಯಾಗಿದೆ. ಇದು ಚಿತ್ರತಂಡ ಕನ್ನಡಿಗರಿಗೆ ಹಾಗೂ ದರ್ಶನ್ ಅಭಿಮಾನಿಗಳಿಗೆ ಕೊಡುತ್ತಿರುವ ಸಂಕ್ರಾಂತಿಯ ಉಡುಗೊರೆ.
ಈ ಗೀತೆಯ ವಿಶೇಷವೆನೆಂದರೆ ಸಂಕ್ರಾಂತಿ ಹಬ್ಬದ ದಿನ ನಾವು ಪೂಜೆ ಮಾಡುವ ಹಸು(ಶಿವನಂದಿ) ಕುರಿತು ಇದ್ದು ಸಂಕ್ರಾಂತಿಯ ಸಂಭ್ರಮವನ್ನು ಮತ್ತಷ್ಟು ರಂಗೇರಿಸಲಿದೆ ಈ ಹಾಡು. ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡಿಗೆ ವಿ.ಹರಿಕೃಷ್ಣ ಅವರು ಸಂಗೀತ ಸಂಯೋಜನೆ ಮಾಡಿದ್ದು, ಚಿಂತನ್ ವಿಕಾಶ್,ಶಶಾಂಕ್ ಶೇಷಗಿರಿ ,ಸಂತೋಷ್ ವೆಂಕಿ, ಹಾಗೂ ಕಾಲಭೈರವ ಅವರು ಹಾಡಿದ್ದಾರೆ.
ಮೀಡಿಯಾ ಹೌಸ್ ಬ್ಯಾನರ್ ಅಡಿಯಲ್ಲಿ ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರು ನಿರ್ಮಾಣ ಮಾಡಿದ್ದಾರೆ. ಈ ವಿಶೇಷವಾದ ಗೀತೆಯನ್ನು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನೋಡಿ ಆನಂದಿಸಿ.
ಸಂಬಂಧಿತ · Related
Buzz
Toxic Trailer Launch: Yash’s Gangster Saga Unleashed
Buzz
Karthi & Mohan Raja’s New Family Entertainer Announced
Buzz
SIIMA 2026: ಬೆಂಗಳೂರಲ್ಲಿ ಸೆ.12, 13ರಂದು ದಕ್ಷಿಣ ಭಾರತದ ಸಿನಿರಸಿಕರ ಹಬ್ಬ!
Buzz
ಭಾವಾಂತರ’ದ ‘ಮೊದಮೊದಲಿದು’ ಮೆಲೋಡಿ ಹಿಟ್: ಕಾರ್ತಿಕ್ ಶರ್ಮಾ ನಿರ್ದೇಶನ
Buzz
ಜನ ನಾಯಗನ್: ವಿಜಯ್ ಕೊನೆ ಸಿನಿಮಾ ₹250 ಕೋಟಿ ದಾಟಿತು!
Buzz
ಧನಂಜಯ್ ‘ಅಣ್ಣ ಫ್ರಮ್ ಮೆಕ್ಸಿಕೋ’ ಡಿಸೆಂಬರ್ 24ಕ್ಕೆ!
Buzz
DC Trailer: Lokesh Kanagaraj’s Intense Debut Drops
Buzz
Rishab Shetty X Spider-Man: Brand New Day Trailer Buzz
Buzz
8 Kannada Micro-Dramas to Binge Right Now on Kuku TV & Bullet
Buzz
Priyanka Upendra’s 50th Film ‘Detective Teekshna’ Arrives August 7